ಬ್ರೇಕಿಂಗ್ ನ್ಯೂಸ್
03-01-26 03:43 pm Mangalore Correspondent ಕ್ರೈಂ
ಮಂಗಳೂರು, ಜ.3 : ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಬಂಟ್ವಾಳ ತಾಲೂಕಿನ ಪೆರ್ನೆ ಶಾಖೆಯ ಜಂಟಿ ವ್ಯವಸ್ಥಾಪಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಬ್ಯಾಂಕ್ ಶಾಖೆಯಿಂದ 70.86 ಲಕ್ಷ ರೂ. ಲಪಟಾಯಿಸಿದ್ದಲ್ಲದೆ, ಸೇಫ್ ಲಾಕರಿನಿಂದ 15 ಗ್ರಾಮ್ ಚಿನ್ನವನ್ನು ಎಗರಿಸಿ ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
04-09-2023 ರಿಂದ 19-12-2025 ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ವ್ಯವಸ್ಥಾಪಕನಾಗಿದ್ದ ಆಂಧ್ರ ಮೂಲದ ಸುಬ್ರಹ್ಮಣ್ಯಂ (30) ಎಂಬ ವ್ಯಕ್ತಿ ಉಂಡ ಮನೆಗೇ ಭಾರೀ ದ್ರೋಹ ಎಸಗಿ ನಾಪತ್ತೆಯಾಗಿದ್ದಾನೆ. ಈತ ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯ ಜಂಟಿ ವ್ಯವಸ್ಥಾಪಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿಯನ್ನೂ ಹೊಂದಿದ್ದರು.
ಆರೋಪಿ ವ್ಯಕ್ತಿ 06-02-2024 ರಿಂದ 16-12-2025 ರ ವರೆಗೆ ಎಟಿಎಂಗೆ ನಿಗದಿತ ನಗದು ಜಮಾ ಮಾಡದೇ ಕಡಿಮೆ ಹಣ ಜಮಾ ಮಾಡಿ ರೂ.70,86,000/- ಹಣವನ್ನು ದುರುಪಯೋಗ ಪಡಿಸಿದ್ದಾನೆ. 19-12-2025 ರಂದು ಸೇಫ್ ಲಾಕರ್ ಪರಿಶೀಲನೆ ವೇಳೆ ರೂ.55,000/- ಮೌಲ್ಯದ 4.400 ಗ್ರಾಂ ಚಿನ್ನ ವಂಚಿಸಿರುವುದು ಬೆಳಕಿಗೆ ಬಂದಿದೆ. ಹಣದ ದುರುಪಯೋಗ ಮೇಲಧಿಕಾರಿಗಳಿಗೆ ತಿಳಿಯುತ್ತಿದ್ದಂತೆ 17-12-2025 ರಂದು ಯಾರಿಗೂ ತಿಳಿಸದೇ ತೆರಳಿರುತ್ತಾರೆ. ಒಟ್ಟು ವಂಚನೆಯ ಮೌಲ್ಯ ರೂ.71,41,000/- ಆಗಿರುತ್ತದೆ ಎಂದು ಬ್ಯಾಂಕ್ ಆಫ್ ಬರೋಡಾ ಜೆಪ್ಪು ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರಶೇಖರ್ (50) ಡಿ.23ರಂದು ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.
A major fraud has surfaced at the Bank of Baroda’s Perne branch in Bantwal taluk, where Assistant Manager Subrahmanyam (30), originally from Andhra Pradesh, allegedly misappropriated ₹70.86 lakh from the ATM cash loading process and stole 15 grams of gold worth ₹55,000 from the bank’s safe locker.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm