ಬ್ರೇಕಿಂಗ್ ನ್ಯೂಸ್
04-01-26 06:15 pm Mangalore Correspondent ಕ್ರೈಂ
ಮಂಗಳೂರು, ಜ.4: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಜ.3ರಂದು ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಸುಮಾರು 1 Kg ತೂಕದ ಮಾದಕ ವಸ್ತು ಗಾಂಜಾವನ್ನು ಇರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರ ಮೂಲದ ಹಾಲಿ ಕೃಷ್ಣಾಪುರ ಕಾಟಿಪಳ್ಳದಲ್ಲಿ ವಾಸವಿದ್ದ ಸುನಿಲ್ ಕುಮಾರ್ (40) ಮತ್ತು ಬ್ರಿಜೇಶ್ ಶ್ರೀವಾಸ್ತವ (42) ಎಂಬವರನ್ನು ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.


ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾ ಸ್ವಾಧೀನಪಡಿಸಿದ್ದಾರೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಜಪೆ ಪೊಲೀಸರು ಮೊ.ನಂ 08-2026 ಕಲಂ (c), 20(b)(ii)(a) NDPS ಏಕ್ಟ್ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿರುತ್ತಾರೆ.
Bajpe Police have arrested two inter-state drug peddlers who allegedly brought ganja from Bihar to Mangaluru by train and attempted to sell it locally.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am