ಬ್ರೇಕಿಂಗ್ ನ್ಯೂಸ್
04-01-26 06:15 pm Mangalore Correspondent ಕ್ರೈಂ
ಮಂಗಳೂರು, ಜ.4: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಜ.3ರಂದು ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಸುಮಾರು 1 Kg ತೂಕದ ಮಾದಕ ವಸ್ತು ಗಾಂಜಾವನ್ನು ಇರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರ ಮೂಲದ ಹಾಲಿ ಕೃಷ್ಣಾಪುರ ಕಾಟಿಪಳ್ಳದಲ್ಲಿ ವಾಸವಿದ್ದ ಸುನಿಲ್ ಕುಮಾರ್ (40) ಮತ್ತು ಬ್ರಿಜೇಶ್ ಶ್ರೀವಾಸ್ತವ (42) ಎಂಬವರನ್ನು ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.


ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾ ಸ್ವಾಧೀನಪಡಿಸಿದ್ದಾರೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಜಪೆ ಪೊಲೀಸರು ಮೊ.ನಂ 08-2026 ಕಲಂ (c), 20(b)(ii)(a) NDPS ಏಕ್ಟ್ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿರುತ್ತಾರೆ.
Bajpe Police have arrested two inter-state drug peddlers who allegedly brought ganja from Bihar to Mangaluru by train and attempted to sell it locally.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm