ಬ್ರೇಕಿಂಗ್ ನ್ಯೂಸ್
31-12-20 12:03 pm Mangalore Correspondent ಕ್ರೈಂ
ಕೊಣಾಜೆ, ಡಿ.31:ಅಕ್ರಮ ಮರಳುಗಾರಿಕೆಗೆ ಕುಮ್ಮಕ್ಕು ನೀಡಿರುವ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯ ಸ್ಪೆಷಲ್ ಬ್ರಾಂಚ್(ಗುಪ್ತ ವಾರ್ತೆ) ಪೊಲೀಸ್ ಸಿಬ್ಬಂದಿ ಅಶೋಕ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಚೇಳೂರು ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡಲಾಗುತ್ತಿದ್ದು ಅಕ್ರಮ ಅಡ್ಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವುದು ಕೊಣಾಜೆ ಠಾಣೆಯ ಗುಪ್ತವಾರ್ತೆ ಪೊಲೀಸ್ ಸಿಬ್ಬಂದಿಗೆ ತಿಳಿದಿದ್ದರೂ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿಕಾರಿಗಳು ದೂರು ನೀಡಿದ್ದರು.
ಈ ಬಗ್ಗೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹರಿರಾಂ ಅವರು ಪರಿಶೀಲನೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಶೋಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎನ್ನಲಾಗುತ್ತಿದೆ. ಅಶೋಕ್ ಅವರು ಕಳೆದ ಸುಮಾರು ಏಳು ವರ್ಷದಿಂದ ಕೊಣಾಜೆ ಠಾಣೆಯಲ್ಲಿ ಗುಪ್ತವಾರ್ತೆ ಸಿಬ್ಬಂದಿಯಾಗಿ ಸೇವೆಯಲ್ಲಿದ್ದರು.
SB of Konaje Police Station Anand Kumar had been Suspended by Mangalore Police Commissioner Vikas Kumar for links with Sand Smugglers.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm