ಬ್ರೇಕಿಂಗ್ ನ್ಯೂಸ್
31-12-20 12:03 pm Mangalore Correspondent ಕ್ರೈಂ
ಕೊಣಾಜೆ, ಡಿ.31:ಅಕ್ರಮ ಮರಳುಗಾರಿಕೆಗೆ ಕುಮ್ಮಕ್ಕು ನೀಡಿರುವ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯ ಸ್ಪೆಷಲ್ ಬ್ರಾಂಚ್(ಗುಪ್ತ ವಾರ್ತೆ) ಪೊಲೀಸ್ ಸಿಬ್ಬಂದಿ ಅಶೋಕ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಚೇಳೂರು ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡಲಾಗುತ್ತಿದ್ದು ಅಕ್ರಮ ಅಡ್ಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವುದು ಕೊಣಾಜೆ ಠಾಣೆಯ ಗುಪ್ತವಾರ್ತೆ ಪೊಲೀಸ್ ಸಿಬ್ಬಂದಿಗೆ ತಿಳಿದಿದ್ದರೂ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿಕಾರಿಗಳು ದೂರು ನೀಡಿದ್ದರು.
ಈ ಬಗ್ಗೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹರಿರಾಂ ಅವರು ಪರಿಶೀಲನೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಶೋಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎನ್ನಲಾಗುತ್ತಿದೆ. ಅಶೋಕ್ ಅವರು ಕಳೆದ ಸುಮಾರು ಏಳು ವರ್ಷದಿಂದ ಕೊಣಾಜೆ ಠಾಣೆಯಲ್ಲಿ ಗುಪ್ತವಾರ್ತೆ ಸಿಬ್ಬಂದಿಯಾಗಿ ಸೇವೆಯಲ್ಲಿದ್ದರು.
SB of Konaje Police Station Anand Kumar had been Suspended by Mangalore Police Commissioner Vikas Kumar for links with Sand Smugglers.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm