ಬ್ರೇಕಿಂಗ್ ನ್ಯೂಸ್
19-01-26 04:16 pm HK News Desk ಕ್ರೈಂ
ಮೈಸೂರು, ಜ.19 : ಹುಣಸೂರಿನಲ್ಲಿ ಎರಡು ವಾರಗಳ ಹಿಂದೆ ಹಾಡಹಗಲೇ ಚಿನ್ನದಂಗಡಿ ದರೋಡೆಗೈದು ಪರಾರಿಯಾಗಿದ್ದ ಪ್ರಕರಣದಲ್ಲಿ ಮೈಸೂರು ಪೊಲೀಸರು ಬಿಹಾರ ಮೂಲದ ಇಬ್ಬರನ್ನು ಕಡೆಗೂ ಹೆಡೆಮುರಿ ಕಟ್ಟಿದ್ದಾರೆ.
ಬಿಹಾರದ ದರ್ಭಾಂಗ ಜಿಲ್ಲೆಯ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಬಂಧಿತರು. ಬಂಧಿತ ಆರೋಪಿಗಳನ್ನು ಮೈಸೂರಿಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಇನ್ನೂ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಬಿಹಾರದ ಎಸ್ಟಿಎಫ್ ನೆರವಿನೊಂದಿಗೆ ರಾಜ್ಯದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಒಂದು ಚಿನ್ನದ ಸರ, 1 ಲಕ್ಷ ಮೌಲ್ಯದ ಚಿನ್ನದ ಉಂಗುರ, ಬೈಕ್ ಆಭರಣ ಸಂಗ್ರಹಿಸಿಡುವ ಪೆಟ್ಟಿಗೆ ವಶಪಡಿಸಲಾಗಿದೆ. ದರೋಡೆಕೋರರ ಸೆರೆಗಾಗಿ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ದರೋಡೆ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪಕ್ಕಾ ವೃತ್ತಿಪರರು ಕೃತ್ಯ ಎಸಗಿರುವ ಶಂಕೆ ಬಂದಿತ್ತು. ಹುಣಸೂರು ನಗರದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಚಿನ್ನದಂಗಡಿಯಲ್ಲಿ ದರೋಡೆ ನಡೆದಿತ್ತು. ಹಾಡ ಹಗಲೇ ಚಿನ್ನದಂಗಡಿಗೆ ನುಗ್ಗಿದ್ದ ಬಂದೂಕುಧಾರಿಗಳು ಕೆಲವೇ ಕ್ಷಣಗಳಲ್ಲಿ 10 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದರು.
Mysuru police have arrested two men from Bihar in connection with the daylight robbery at Sky Gold and Diamond Jewellery in Hunsur, where gold ornaments worth over ₹10 crore were looted. The accused, identified as Hrishikesh Singh and Pankaj Kumar, were nabbed with the help of Bihar STF after a two-week hunt. Police have recovered some gold items and are continuing the search for three other suspects involved in the well-planned robbery captured on CCTV.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am