ಬ್ರೇಕಿಂಗ್ ನ್ಯೂಸ್
19-01-26 04:16 pm HK News Desk ಕ್ರೈಂ
ಮೈಸೂರು, ಜ.19 : ಹುಣಸೂರಿನಲ್ಲಿ ಎರಡು ವಾರಗಳ ಹಿಂದೆ ಹಾಡಹಗಲೇ ಚಿನ್ನದಂಗಡಿ ದರೋಡೆಗೈದು ಪರಾರಿಯಾಗಿದ್ದ ಪ್ರಕರಣದಲ್ಲಿ ಮೈಸೂರು ಪೊಲೀಸರು ಬಿಹಾರ ಮೂಲದ ಇಬ್ಬರನ್ನು ಕಡೆಗೂ ಹೆಡೆಮುರಿ ಕಟ್ಟಿದ್ದಾರೆ.
ಬಿಹಾರದ ದರ್ಭಾಂಗ ಜಿಲ್ಲೆಯ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಬಂಧಿತರು. ಬಂಧಿತ ಆರೋಪಿಗಳನ್ನು ಮೈಸೂರಿಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಇನ್ನೂ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಬಿಹಾರದ ಎಸ್ಟಿಎಫ್ ನೆರವಿನೊಂದಿಗೆ ರಾಜ್ಯದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಒಂದು ಚಿನ್ನದ ಸರ, 1 ಲಕ್ಷ ಮೌಲ್ಯದ ಚಿನ್ನದ ಉಂಗುರ, ಬೈಕ್ ಆಭರಣ ಸಂಗ್ರಹಿಸಿಡುವ ಪೆಟ್ಟಿಗೆ ವಶಪಡಿಸಲಾಗಿದೆ. ದರೋಡೆಕೋರರ ಸೆರೆಗಾಗಿ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ದರೋಡೆ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪಕ್ಕಾ ವೃತ್ತಿಪರರು ಕೃತ್ಯ ಎಸಗಿರುವ ಶಂಕೆ ಬಂದಿತ್ತು. ಹುಣಸೂರು ನಗರದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಚಿನ್ನದಂಗಡಿಯಲ್ಲಿ ದರೋಡೆ ನಡೆದಿತ್ತು. ಹಾಡ ಹಗಲೇ ಚಿನ್ನದಂಗಡಿಗೆ ನುಗ್ಗಿದ್ದ ಬಂದೂಕುಧಾರಿಗಳು ಕೆಲವೇ ಕ್ಷಣಗಳಲ್ಲಿ 10 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದರು.
Mysuru police have arrested two men from Bihar in connection with the daylight robbery at Sky Gold and Diamond Jewellery in Hunsur, where gold ornaments worth over ₹10 crore were looted. The accused, identified as Hrishikesh Singh and Pankaj Kumar, were nabbed with the help of Bihar STF after a two-week hunt. Police have recovered some gold items and are continuing the search for three other suspects involved in the well-planned robbery captured on CCTV.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm