ಬ್ರೇಕಿಂಗ್ ನ್ಯೂಸ್
20-01-26 07:51 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ 60 ಲಕ್ಷ ವಂಚನೆ ಮಾಡಿದ್ದಾರೆಂದು ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಕಾಫಿ ತೋಟದ ಮಾಲೀಕ ದೀಪಕ್ ಎಂಬವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ನಟ ಕಿಚ್ಚ ಸುದೀಪ್ ಹಾಗೂ ಅವರ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ದೂರು ನೀಡಿದ್ದಾರೆ. ದೀಪಕ್ ಅವರಿಗೆ ಸೇರಿದ್ದ ಮನೆ ಹಾಗೂ ಕಾಫಿ ತೋಟದಲ್ಲಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅಗ್ರಿಮೆಂಟ್ ಪ್ರಕಾರ ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
'ವಾರಸ್ಥಾರ' ಎಂಬ ಧಾರಾವಾಹಿಗಾಗಿ ಮನೆ ಹಾಗೂ ಕಾಫಿ ತೋಟದಲ್ಲಿ ಚಿತ್ರೀಕರಣ ಮಾಡಲು ಎರಡು ವರ್ಷಗಳ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಚಿತ್ರೀಕರಣ ಆರಂಭಿಸಿದ ಕೆಲವೇ ದಿನಗಳಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿದ್ದಾರೆ. ಚಿತ್ರೀಕರಣ ಉದ್ದೇಶಕ್ಕಾಗಿ ಕಾಫಿ ತೋಟ, ಮರಗಳನ್ನು ನಾಶ ಮಾಡಿದ್ದಾರೆ. ಆದರೆ ಅಗ್ರಿಮೆಂಟ್ ನಂತೆ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ 95 ಲಕ್ಷ ಪರಿಹಾರ ನೀಡುವಂತೆ ಕಿಚ್ಚ ಸುದೀಪ್ ಹಾಗೂ ಚಂದ್ರಚೂಡ್ ವಿರುದ್ಧ ಕೋರ್ಟ್ ಕೇಸ್ ಹಾಕಿದ್ದರು. ಬಳಿಕ ಕೇಸ್ ವಾಪಸ್ ಪಡೆಯಿರಿ 60 ಲಕ್ಷ ಹಣ ನೀಡುವುದಾಗಿ ನಟ ಕಿಚ್ಚ ಸುದೀಪ್ ಭರವಸೆ ನೀಡಿದ್ದರು. ಮಾತುಕತೆ ಬಳಿಕ ಪ್ರಕರಣ ವಾಪಸ್ ಪಡೆದಿದ್ದರೂ ಹಣ ನೀಡಿರಲಿಲ್ಲ.
ಪ್ರಕರಣ ಹಿಂಪಡೆಯುವ ಮುನ್ನ ನಟ ಸುದೀಪ್ ಅವರ ಮ್ಯಾನೇಜರ್ ಚಂದ್ರಚೂಡ್ 10 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಆನಂತರ ಬಾಕಿ ಹಣ ನೀಡದೇ ವಂಚಿಸಿದ್ದಾರೆ ಎಂದು ದೀಪಕ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ದೂರು ನೀಡಿದ್ದಾರೆ.
Actor Kiccha Sudeep and his manager Chandrachood have been accused of cheating to the tune of ₹60 lakh by two coffee estate owners, who have filed a complaint with the Bengaluru Police Commissioner.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm