ಬ್ರೇಕಿಂಗ್ ನ್ಯೂಸ್
31-12-20 05:48 pm Bangalore Correspondent ಕ್ರೈಂ
ಬೆಂಗಳೂರು, ಡಿ.31: ಹೊಸ ವರ್ಷದ ನೆಪದಲ್ಲಿ ಸಾರ್ವಜನಿಕ ಪಾರ್ಟಿ, ಮೋಜು, ಮಸ್ತಿಗೆ ಈ ಬಾರಿ ಅವಕಾಶ ಇಲ್ಲ. ಹಾಗೆಂದು ಮನೆಯಲ್ಲೇ ಕುಟುಂಬಸ್ಥರು, ಸ್ನೇಹಿತರು ಸೇರಿಕೊಂಡು ಪಾರ್ಟಿ ಮಾಡುವುದಕ್ಕೆ ಆಕ್ಷೇಪ ಇಲ್ಲ. ಇಂಥ ಪಾರ್ಟಿಗಳಿಗೆ ಕೊಡುವುದಕ್ಕಾಗಿಯೋ ಏನೋ ಇಲ್ಲೊಬ್ಬ 61 ವರ್ಷದ ವ್ಯಕ್ತಿ 85 ಲೀಟರ್ ಮದ್ಯ ಶೇಖರಿಸಿಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ರಿಯಲ್ ಎಸ್ಟೇಟ್ ಏಜಂಟ್ ಆಗಿದ್ದ ಮಣಿ ಎಂಬಾತ ರಾಜಾಜಿನಗರದ ತನ್ನ ಮನೆಯಲ್ಲಿ ಮದ್ಯದ ಬಾಟಲಿಗಳನ್ನು ಶೇಖರಿಸಿಟ್ಟಿದ್ದಾನೆ. ಪೊಲೀಸರ ದಾಳಿ ವೇಳೆ 750 ಎಂಎಲ್ ಗಾತ್ರದ 114 ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮೇಕ್ರಿ ಸರ್ಕಲ್ ನಲ್ಲಿರುವ ಆರ್ಮಿ ಕ್ಯಾಂಟೀನ್ ನಿಂದ ಮದ್ಯದ ಬಾಟಲಿಗಳನ್ನು ತರಿಸಿಕೊಂಡಿದ್ದ. ಅದಕ್ಕಾಗಿ ಅಲ್ಲಿನ ಅಧಿಕಾರಿಯೊಬ್ಬರ ಸಹಕಾರ ಪಡೆದು ಕಡಿಮೆ ದರದಲ್ಲಿ ಮದ್ಯ ಖರೀದಿಸಿದ್ದಾನೆ. ಹೀಗಾಗಿ ಆತನಲ್ಲಿ ಮದ್ಯ ಖರೀದಿಸಿದ್ದ ಬಗ್ಗೆ ರಶೀದಿಗಳು ಇರಲಿಲ್ಲ ಎಂದು ದಾಳಿ ನಡೆಸಿದ ಬಸವೇಶ್ವರ ನಗರದ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಬ್ಬ ವ್ಯಕ್ತಿ ಹೆಚ್ಚೆಂದರೆ ನಾಲ್ಕು ಲೀಟರ್ ಮದ್ಯ ಶೇಖರಿಸಿಡಲು ಅವಕಾಶವಿದೆ. ಆದರೆ, ಈ ವ್ಯಕ್ತಿ 20 ಪಟ್ಟು ಹೆಚ್ಚು ಮದ್ಯ ಶೇಖರಣೆ ಮಾಡಿದ್ದಾರೆ. ಹೀಗಾಗಿ ಎಫ್ಐಆರ್ ದಾಖಲಿಸಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
The Bengaluru City Police Thursday booked a real estate agent for allegedly storing 85 litres of alcohol—20 times above the permissible limit—inside his residence at Rajajinagar. According to the police, the accused, identified as Mani (61), had stored the alcohol in 114 bottles, all of 750 ml each.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm