ಬ್ರೇಕಿಂಗ್ ನ್ಯೂಸ್
25-01-26 10:11 pm HK staffer ಕ್ರೈಂ
ಬೆಂಗಳೂರು, ಜ.24: 400 ಕೋಟಿ ಮೌಲ್ಯದ ಅಮಾನ್ಯಗೊಂಡ 2000 ರೂ. ನೋಟುಗಳಿದ್ದ ಕಂಟೈನರ್ ದರೋಡೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಗುಜರಾತ್ ಮೂಲದ ಹವಾಲಾ ಏಜೆಂಟ್ ವಿರಾಟ್ ಗಾಂಧಿ ಸಹಿತ ಐದು ಮಂದಿಯನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ವಿಶೇಷ ತನಿಖಾ ತಂಡ ಜ.23 ರಂದು ತಡರಾತ್ರಿ ಮುಂಬೈನ ಡೊಂಬಿವಿಲಿಯಲ್ಲಿ ವಿರಾಟ್ ಗಾಂಧಿಯನ್ನು ಬಂಧಿಸಿದೆ. ಈತ ಅಹ್ಮದಾಬಾದ್ ಮೂಲದ ನಟೋರಿಯಸ್ ಹವಾಲಾ ಏಜಂಟ್ ಆಗಿದ್ದು ಮುಂಬೈನಲ್ಲಿ ನೆಲೆಸಿದ್ದ. ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ಜನಾರ್ದನ್ ಧಾಯ್ಗುಡೆ ಇತರ ಬಂಧಿತರು. ಇವರೆಲ್ಲ ಮುಂಬೈ ನಿವಾಸಿಗಳಾಗಿದ್ದು ಸಂದೀಪ್ ಪಾಟೀಲ್ ನನ್ನು ಅಪಹರಿಸಿ ಕಿರುಕುಳ ನೀಡಿದವರು ಎನ್ನಲಾಗಿದೆ.
ಪ್ರಮುಖ ಆರೋಪಿಗಳು ಎನ್ನಲಾದ ಅಝರ್ ಮತ್ತು ಥಾಣೆಯ ದೊಡ್ಡ ಉದ್ಯಮಿ ಕಿಶೋರ್ ಸಾವ್ಲಾ ತಲೆಮರೆಸಿಕೊಂಡಿದ್ದಾರೆ. ವಿರಾಟ್ ಗಾಂಧಿ ಹವಾಲಾ ಆಪರೇಟರ್ ಆಗಿದ್ದಲ್ಲದೆ, ರಾಜಸ್ಥಾನ ಮೂಲದ ಧಾರ್ಮಿಕ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ನಾಶಿಕ್ ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಗೋವಾದಿಂದ ಕರ್ನಾಟಕದ ಒಂದು ಧಾರ್ಮಿಕ ಸಂಸ್ಥೆಗೆ ಎರಡು ಟ್ರಕ್ ಕಂಟೈನರ್ಗಳಲ್ಲಿ 400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರದ್ದಾದ ಹಳೆಯ 2000 ರೂಪಾಯಿ ನೋಟುಗಳನ್ನು ಸಾಗಿಸಲಾಗುತ್ತಿತ್ತು. ಈ ಕಂಟೈನರ್ಗಳು ಕರ್ನಾಟಕದ ಚೋರಲಾ ಘಾಟ್ನಲ್ಲಿ ಕಳ್ಳತನವಾಗಿದ್ದವು. ಹೀಗಾಗಿ ಬೆಳಗಾವಿ ಪೊಲೀಸರನ್ನೂ ತನಿಖೆಗೆ ಸೇರಿಸಿಕೊಳ್ಳಲಾಗಿದೆ.
In connection with the robbery of container trucks carrying invalidated ₹2000 currency notes worth nearly ₹400 crore, Maharashtra Police have arrested five persons, including a Gujarat-based hawala agent identified as Virat Gandhi.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm