ಬ್ರೇಕಿಂಗ್ ನ್ಯೂಸ್
25-01-26 10:11 pm HK staffer ಕ್ರೈಂ
ಬೆಂಗಳೂರು, ಜ.24: 400 ಕೋಟಿ ಮೌಲ್ಯದ ಅಮಾನ್ಯಗೊಂಡ 2000 ರೂ. ನೋಟುಗಳಿದ್ದ ಕಂಟೈನರ್ ದರೋಡೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಗುಜರಾತ್ ಮೂಲದ ಹವಾಲಾ ಏಜೆಂಟ್ ವಿರಾಟ್ ಗಾಂಧಿ ಸಹಿತ ಐದು ಮಂದಿಯನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ವಿಶೇಷ ತನಿಖಾ ತಂಡ ಜ.23 ರಂದು ತಡರಾತ್ರಿ ಮುಂಬೈನ ಡೊಂಬಿವಿಲಿಯಲ್ಲಿ ವಿರಾಟ್ ಗಾಂಧಿಯನ್ನು ಬಂಧಿಸಿದೆ. ಈತ ಅಹ್ಮದಾಬಾದ್ ಮೂಲದ ನಟೋರಿಯಸ್ ಹವಾಲಾ ಏಜಂಟ್ ಆಗಿದ್ದು ಮುಂಬೈನಲ್ಲಿ ನೆಲೆಸಿದ್ದ. ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ಜನಾರ್ದನ್ ಧಾಯ್ಗುಡೆ ಇತರ ಬಂಧಿತರು. ಇವರೆಲ್ಲ ಮುಂಬೈ ನಿವಾಸಿಗಳಾಗಿದ್ದು ಸಂದೀಪ್ ಪಾಟೀಲ್ ನನ್ನು ಅಪಹರಿಸಿ ಕಿರುಕುಳ ನೀಡಿದವರು ಎನ್ನಲಾಗಿದೆ.
ಪ್ರಮುಖ ಆರೋಪಿಗಳು ಎನ್ನಲಾದ ಅಝರ್ ಮತ್ತು ಥಾಣೆಯ ದೊಡ್ಡ ಉದ್ಯಮಿ ಕಿಶೋರ್ ಸಾವ್ಲಾ ತಲೆಮರೆಸಿಕೊಂಡಿದ್ದಾರೆ. ವಿರಾಟ್ ಗಾಂಧಿ ಹವಾಲಾ ಆಪರೇಟರ್ ಆಗಿದ್ದಲ್ಲದೆ, ರಾಜಸ್ಥಾನ ಮೂಲದ ಧಾರ್ಮಿಕ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ನಾಶಿಕ್ ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಗೋವಾದಿಂದ ಕರ್ನಾಟಕದ ಒಂದು ಧಾರ್ಮಿಕ ಸಂಸ್ಥೆಗೆ ಎರಡು ಟ್ರಕ್ ಕಂಟೈನರ್ಗಳಲ್ಲಿ 400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರದ್ದಾದ ಹಳೆಯ 2000 ರೂಪಾಯಿ ನೋಟುಗಳನ್ನು ಸಾಗಿಸಲಾಗುತ್ತಿತ್ತು. ಈ ಕಂಟೈನರ್ಗಳು ಕರ್ನಾಟಕದ ಚೋರಲಾ ಘಾಟ್ನಲ್ಲಿ ಕಳ್ಳತನವಾಗಿದ್ದವು. ಹೀಗಾಗಿ ಬೆಳಗಾವಿ ಪೊಲೀಸರನ್ನೂ ತನಿಖೆಗೆ ಸೇರಿಸಿಕೊಳ್ಳಲಾಗಿದೆ.
In connection with the robbery of container trucks carrying invalidated ₹2000 currency notes worth nearly ₹400 crore, Maharashtra Police have arrested five persons, including a Gujarat-based hawala agent identified as Virat Gandhi.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm