ಬ್ರೇಕಿಂಗ್ ನ್ಯೂಸ್
07-02-26 12:31 pm Bengaluru staffer ಕ್ರೈಂ
ಬೆಂಗಳೂರು, ಫೆ.7: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಾಗೆ ತೆರಳುತ್ತಿದ್ದ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳವಾಗಿದ್ದು ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹುಬ್ಬಳ್ಳಿ ಮೂಲದ ಶಾಂತಾ ರಮೇಶ್ ಕಾಶಿ ಕೌಂಟಿ ಎಂಬವರು ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದು ಕಳೆದ ಆಗಸ್ಟ್ ನಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದರು. ಮರಳಿ ನವೆಂಬರ್ ನಲ್ಲಿ ವಾಪಸ್ ಅಮೆರಿಕಗೆ ತೆರಳಿದ್ದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈನ ಅಬುಧಾಬಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ವೇಳೆ, ಲಗೇಜ್ ಬ್ಯಾಗ್ ನಲ್ಲಿ ಇರಿಸಿದ್ದ ಸುಮಾರು 790 ಗ್ರಾಂ ಚಿನ್ನಾಭರಣ ಹಾಗೂ 8 ಲಕ್ಷ ಮೌಲ್ಯದ ವಜ್ರಾವರಣ ಕಳವಾಗಿದೆ. ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ ಮಹಿಳೆ ಅಬುದಾಬಿಯಲ್ಲಿ ಲಗೇಜ್ ಬ್ಯಾಗ್ ಪಡೆದು ಚೆಕ್ ಮಾಡಿದಾಗ ಬ್ಯಾಗಿನಲ್ಲಿದ್ದ ಒಡವೆಗಳು ಇರಲಿಲ್ಲ. ಹೀಗಾಗಿ ಮತ್ತೆ ವಾಪಸ್ ಬಂದಿರುವ ಮಹಿಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಚಿನ್ನಾಭರಣ ಕಳವಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am