ಬ್ರೇಕಿಂಗ್ ನ್ಯೂಸ್
08-02-26 02:07 pm Mangalore Correspondent ಕ್ರೈಂ
ಮಂಗಳೂರು, ಫೆ.8: ನಗರದ ಕೊಡಿಯಾಲಬೈಲ್ ನಲ್ಲಿರುವ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ. ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೆ.6ರಂದು ಮಧ್ಯರಾತ್ರಿ ಜೈಲು ಸುಪರಿಡೆಂಟ್ ನೇತೃತ್ವದಲ್ಲಿ ಪೊಲೀಸರು ಕಾರಾಗೃಹದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಎ ಮತ್ತು ಬಿ ಬ್ಯಾರಕ್ ನಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.
ಈ ವೇಳೆ, ಎ ಬ್ಯಾರಕ್ ನಲ್ಲಿ ಎರಡು ಮತ್ತು ಬಿ ಬ್ಯಾರಕ್ ನಲ್ಲಿ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ.
ಎ ಬ್ಯಾರಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ಇರಿಸಲಾಗಿದ್ದು ಇಬ್ರಾಹಿಂ ಹರ್ಷದ್ ಮತ್ತು ಅಸ್ಗರ್ ಎಂಬಿಬ್ಬರು ಕೀ ಪ್ಯಾಡ್ ಮೊಬೈಲ್ ಫೋನ್ ಗಳನ್ನು ಹೊಂದಿದ್ದರು. ಬಿ ಬ್ಯಾರಕ್ ನಲ್ಲಿ ಹಿಂದು ಕೈದಿಗಳಿದ್ದು ಶೋಧ ಸಂದರ್ಭದಲ್ಲಿ ಚಂದ್ರಹಾಸ್ ಪೂಜಾರಿ ಎಂಬ ವಿಚಾರಣಾಧೀನ ಕೈದಿಯಲ್ಲಿ ಕೀ ಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಾಗೃಹಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಬಂಧೀಖಾನೆ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್, ಆಗಿಂದಾಗ್ಗೆ ಜೈಲಿನಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದರು. ಮೊಬೈಲ್, ಮಾದಕ ವಸ್ತುಗಳು ಪತ್ತೆಯಾದರೆ ಅದಕ್ಕೆ ನೀವೇ ಹೊಣೆ ಎಂದು ಜೈಲು ಅಧಿಕಾರಿಗಳನ್ನು ಎಚ್ಚರಿಸಿದ್ದರು.
Barke police conducted a surprise search operation at the Mangalore District Jail located at Kodialbail, during which three mobile phones were recovered from inmates lodged in different barracks.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am