ಬ್ರೇಕಿಂಗ್ ನ್ಯೂಸ್
08-02-26 02:07 pm Mangalore Correspondent ಕ್ರೈಂ
ಮಂಗಳೂರು, ಫೆ.8: ನಗರದ ಕೊಡಿಯಾಲಬೈಲ್ ನಲ್ಲಿರುವ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ. ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೆ.6ರಂದು ಮಧ್ಯರಾತ್ರಿ ಜೈಲು ಸುಪರಿಡೆಂಟ್ ನೇತೃತ್ವದಲ್ಲಿ ಪೊಲೀಸರು ಕಾರಾಗೃಹದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಎ ಮತ್ತು ಬಿ ಬ್ಯಾರಕ್ ನಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.
ಈ ವೇಳೆ, ಎ ಬ್ಯಾರಕ್ ನಲ್ಲಿ ಎರಡು ಮತ್ತು ಬಿ ಬ್ಯಾರಕ್ ನಲ್ಲಿ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ.
ಎ ಬ್ಯಾರಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ಇರಿಸಲಾಗಿದ್ದು ಇಬ್ರಾಹಿಂ ಹರ್ಷದ್ ಮತ್ತು ಅಸ್ಗರ್ ಎಂಬಿಬ್ಬರು ಕೀ ಪ್ಯಾಡ್ ಮೊಬೈಲ್ ಫೋನ್ ಗಳನ್ನು ಹೊಂದಿದ್ದರು. ಬಿ ಬ್ಯಾರಕ್ ನಲ್ಲಿ ಹಿಂದು ಕೈದಿಗಳಿದ್ದು ಶೋಧ ಸಂದರ್ಭದಲ್ಲಿ ಚಂದ್ರಹಾಸ್ ಪೂಜಾರಿ ಎಂಬ ವಿಚಾರಣಾಧೀನ ಕೈದಿಯಲ್ಲಿ ಕೀ ಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಾಗೃಹಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಬಂಧೀಖಾನೆ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್, ಆಗಿಂದಾಗ್ಗೆ ಜೈಲಿನಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದರು. ಮೊಬೈಲ್, ಮಾದಕ ವಸ್ತುಗಳು ಪತ್ತೆಯಾದರೆ ಅದಕ್ಕೆ ನೀವೇ ಹೊಣೆ ಎಂದು ಜೈಲು ಅಧಿಕಾರಿಗಳನ್ನು ಎಚ್ಚರಿಸಿದ್ದರು.
Barke police conducted a surprise search operation at the Mangalore District Jail located at Kodialbail, during which three mobile phones were recovered from inmates lodged in different barracks.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am