ಬ್ರೇಕಿಂಗ್ ನ್ಯೂಸ್
11-02-26 10:54 pm Udupi Correspondent ಕ್ರೈಂ
ಉಡುಪಿ, ಫೆ.11 : ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವ ಭರವಸೆ ನೀಡಿ ಮುಂಬೈ ಮೂಲದ ಮಹಿಳಾ ಉದ್ಯಮಿಯೊಬ್ಬರಿಗೆ 4.78 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಉಡುಪಿ ಮೂಲದ ಸುಹಾಸಿನಿ ಶೆಟ್ಟಿ ಮತ್ತು ಅವರ ಪತಿ ಪುನೀತ್ ಶೆಟ್ಟಿ ಎಂಬವರ ವಿರುದ್ಧ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ ಉದ್ಯಮಿ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿದ್ದ ಸುಹಾಸಿನಿ ಶೆಟ್ಟಿ 2024ರ ಜನವರಿಯಿಂದ ಜೂನ್ ವರೆಗಿನ ಅವಧಿಯಲ್ಲಿ ಚಿನ್ನ, ಫ್ಲಾಟ್ ತೆಗೆಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅಲ್ಲದೆ, ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಮೇಲಿನ ಹೂಡಿಕೆ ಮೂಲಕ ಲಾಭದಾಯಕ ಆಸ್ತಿ ಖರೀದಿ ಮಾಡಿಸುವುದಾಗಿ ಭರವಸೆ ನೀಡಿದ್ದರು. ಕೊನೆಗೆ ಯಾವುದೇ ಆಸ್ತಿಯನ್ನೂ ಖರೀದಿಸದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಕರಣ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ತನ್ನ ಬಂಧನಕ್ಕೆ ತಡೆಯಾಜ್ಞೆ ಪಡೆದಿದ್ದರು. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎಂಬವರ ಮೂಲಕ ಸಂಧಾನ ಮಾತುಕತೆ ನಡೆಸಿದ್ದು, ಅದು ಫಲಕಾರಿ ಆಗಿರಲಿಲ್ಲ. ಈ ನಡುವೆ, ಸುಹಾಸಿನಿ ದಂಪತಿ ಮುಂಬೈನಿಂದ ಮಂಗಳೂರಿಗೆ ಬಂದು ನೆಲೆಸಿದ್ದು ಇವರ ವಿರುದ್ಧ ಕ್ರಮ ಜರುಗಿಸುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಕೇಳಿಕೊಂಡಿದ್ದಾರೆ.
An Udupi-based couple, Suhasini Shetty and her husband Puneeth Shetty, have been booked for allegedly cheating a Mumbai businesswoman of ₹4.78 crore on the pretext of purchasing flats and gold through auctions. The complainant claimed the accused collected money in phases between January and June 2024, promising profitable investments but failed to deliver any property.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm