ಬ್ರೇಕಿಂಗ್ ನ್ಯೂಸ್
11-02-26 10:54 pm Udupi Correspondent ಕ್ರೈಂ
ಉಡುಪಿ, ಫೆ.11 : ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವ ಭರವಸೆ ನೀಡಿ ಮುಂಬೈ ಮೂಲದ ಮಹಿಳಾ ಉದ್ಯಮಿಯೊಬ್ಬರಿಗೆ 4.78 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಉಡುಪಿ ಮೂಲದ ಸುಹಾಸಿನಿ ಶೆಟ್ಟಿ ಮತ್ತು ಅವರ ಪತಿ ಪುನೀತ್ ಶೆಟ್ಟಿ ಎಂಬವರ ವಿರುದ್ಧ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ ಉದ್ಯಮಿ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿದ್ದ ಸುಹಾಸಿನಿ ಶೆಟ್ಟಿ 2024ರ ಜನವರಿಯಿಂದ ಜೂನ್ ವರೆಗಿನ ಅವಧಿಯಲ್ಲಿ ಚಿನ್ನ, ಫ್ಲಾಟ್ ತೆಗೆಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅಲ್ಲದೆ, ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಮೇಲಿನ ಹೂಡಿಕೆ ಮೂಲಕ ಲಾಭದಾಯಕ ಆಸ್ತಿ ಖರೀದಿ ಮಾಡಿಸುವುದಾಗಿ ಭರವಸೆ ನೀಡಿದ್ದರು. ಕೊನೆಗೆ ಯಾವುದೇ ಆಸ್ತಿಯನ್ನೂ ಖರೀದಿಸದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಕರಣ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ತನ್ನ ಬಂಧನಕ್ಕೆ ತಡೆಯಾಜ್ಞೆ ಪಡೆದಿದ್ದರು. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎಂಬವರ ಮೂಲಕ ಸಂಧಾನ ಮಾತುಕತೆ ನಡೆಸಿದ್ದು, ಅದು ಫಲಕಾರಿ ಆಗಿರಲಿಲ್ಲ. ಈ ನಡುವೆ, ಸುಹಾಸಿನಿ ದಂಪತಿ ಮುಂಬೈನಿಂದ ಮಂಗಳೂರಿಗೆ ಬಂದು ನೆಲೆಸಿದ್ದು ಇವರ ವಿರುದ್ಧ ಕ್ರಮ ಜರುಗಿಸುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಕೇಳಿಕೊಂಡಿದ್ದಾರೆ.
An Udupi-based couple, Suhasini Shetty and her husband Puneeth Shetty, have been booked for allegedly cheating a Mumbai businesswoman of ₹4.78 crore on the pretext of purchasing flats and gold through auctions. The complainant claimed the accused collected money in phases between January and June 2024, promising profitable investments but failed to deliver any property.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm