ಬ್ರೇಕಿಂಗ್ ನ್ಯೂಸ್
11-02-26 10:54 pm Udupi Correspondent ಕ್ರೈಂ
ಉಡುಪಿ, ಫೆ.11 : ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವ ಭರವಸೆ ನೀಡಿ ಮುಂಬೈ ಮೂಲದ ಮಹಿಳಾ ಉದ್ಯಮಿಯೊಬ್ಬರಿಗೆ 4.78 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಉಡುಪಿ ಮೂಲದ ಸುಹಾಸಿನಿ ಶೆಟ್ಟಿ ಮತ್ತು ಅವರ ಪತಿ ಪುನೀತ್ ಶೆಟ್ಟಿ ಎಂಬವರ ವಿರುದ್ಧ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ ಉದ್ಯಮಿ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿದ್ದ ಸುಹಾಸಿನಿ ಶೆಟ್ಟಿ 2024ರ ಜನವರಿಯಿಂದ ಜೂನ್ ವರೆಗಿನ ಅವಧಿಯಲ್ಲಿ ಚಿನ್ನ, ಫ್ಲಾಟ್ ತೆಗೆಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅಲ್ಲದೆ, ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಮೇಲಿನ ಹೂಡಿಕೆ ಮೂಲಕ ಲಾಭದಾಯಕ ಆಸ್ತಿ ಖರೀದಿ ಮಾಡಿಸುವುದಾಗಿ ಭರವಸೆ ನೀಡಿದ್ದರು. ಕೊನೆಗೆ ಯಾವುದೇ ಆಸ್ತಿಯನ್ನೂ ಖರೀದಿಸದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಕರಣ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ತನ್ನ ಬಂಧನಕ್ಕೆ ತಡೆಯಾಜ್ಞೆ ಪಡೆದಿದ್ದರು. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎಂಬವರ ಮೂಲಕ ಸಂಧಾನ ಮಾತುಕತೆ ನಡೆಸಿದ್ದು, ಅದು ಫಲಕಾರಿ ಆಗಿರಲಿಲ್ಲ. ಈ ನಡುವೆ, ಸುಹಾಸಿನಿ ದಂಪತಿ ಮುಂಬೈನಿಂದ ಮಂಗಳೂರಿಗೆ ಬಂದು ನೆಲೆಸಿದ್ದು ಇವರ ವಿರುದ್ಧ ಕ್ರಮ ಜರುಗಿಸುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಕೇಳಿಕೊಂಡಿದ್ದಾರೆ.
An Udupi-based couple, Suhasini Shetty and her husband Puneeth Shetty, have been booked for allegedly cheating a Mumbai businesswoman of ₹4.78 crore on the pretext of purchasing flats and gold through auctions. The complainant claimed the accused collected money in phases between January and June 2024, promising profitable investments but failed to deliver any property.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am