ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm