ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm