ಬ್ರೇಕಿಂಗ್ ನ್ಯೂಸ್
26-02-26 11:04 pm mangalore ಕ್ರೈಂ
ಮಂಗಳೂರು, ಫೆ.26 ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ದುಡ್ಡು ದುಪ್ಪಟ್ಟು ಮಾಡಲು ಹೋದ 74 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಬರೋಬ್ಬರಿ ಒಂದು ಕೋಟಿ 77 ಲಕ್ಷ ಹಣ ಕಳಕೊಂಡಿದ್ದು ವಂಚನೆ ಬಗ್ಗೆ ಮಂಗಳೂರಿನಲ್ಲಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೃದ್ಧ ವ್ಯಕ್ತಿಗೆ 2025ರ ಡಿಸೆಂಬರ್ 24ರಂದು ಯಾರೋ ಅಪರಿಚಿತರು +447902527164 ನೇ ನಂಬ್ರದಿಂದ ಕರೆ ಮಾಡಿದ್ದಾರೆ. ಈ ವೇಳೆ Shoib ghauri from Ventrade ನಿಂದ ಕರೆ ಮಾಡುವುದಾಗಿ ಹೇಳಿ ಆನ್ ಲೈನ್ ನಲ್ಲಿ ಅಮೆರಿಕನ್ ಷೇರಿನ ಮೇಲೆ ಇನ್ವೆಸ್ಟ್ ಮಾಡಿದರೆ ಅಧಿಕ ಲಾಭ ಬರುವುದಾಗಿ ತಿಳಿಸಿದ್ದಾರೆ. ನೀವು ಭಾರತೀಯ ರುಪಾಯಿಯಲ್ಲಿ ಹಣ ವರ್ಗಾಯಿಸಿದರೆ ನಾವು ಅದನ್ನು ಅಮೇರಿಕನ್ ಡಾಲರ್ ಗೆ ಪರಿವರ್ತಿಸಿ ಇನ್ವೆಸ್ಟ್ ಮೆಂಟ್ ಮಾಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ, ವೃದ್ದರ ಮೊಬೈಲ್ ಗೆ ಈ-ಮೇಲ್(shoaib.ghauri@ventratrade.com, aahan.shah@ventratrade.com), ವಾಟ್ಸಾಪ್ (+447902527164) ಹಾಗೂ ಫೋನ್ ಕರೆಯ (+447441930793, +447441958382) ಮೂಲಕ ಮಾತುಕತೆ ನಡೆಸಿದ್ದಾರೆ. ನಂಬಿಕೆ ಬರಲು ಮೊದಲು ಅಜ್ಜ ಹೂಡಿದ ಹಣಕ್ಕೆ ಸ್ವಲ್ಪಮಟ್ಟಿಗೆ ಲಾಭವನ್ನು ಹಿಂತಿರುಗಿಸಿದ್ದಾರೆ. ಇದನ್ನು ನಂಬಿದ ವ್ಯಕ್ತಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅವರು ಹೇಳಿದ್ದನ್ನು ನಂಬಿದ್ದು ಜನವರಿ 05ರಿಂದ ಫೆ.2ರ ವರೆಗೆ ಅವರೇ ತಿಳಿಸಿದ ಬ್ಯಾಂಕ್ ಖಾತೆಗಳಿಗೆ RTGS & NEFT& IMPS ಮೂಲಕ ಒಟ್ಟು 1,77,64,668.22/- ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಆದರೆ ತಾನು ಹಾಕಿದ ಹಣ ರಿಟರ್ನ್ ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿ ಇದೀಗ ಅಪರಿಚಿತ ವ್ಯಕ್ತಿ ಆನ್ ಲೈನ್ ಅಮೆರಿಕನ್ ಕೊಮೊಡಿಟಿಸ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಮೋಸದಿಂದ ಹಣ ವರ್ಗಾಯಿಸಿ ವಂಚನೆ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm