ಬ್ರೇಕಿಂಗ್ ನ್ಯೂಸ್
27-02-26 01:32 pm HK News Desk ಕ್ರೈಂ
ಮಂಗಳೂರು, ಫೆ.27: ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ರಸ್ತೆ ಬದಿ ಮೂಡೆ ಮಾರಾಟಕ್ಕೆ ಇಟ್ಟಿದ್ದನ್ನು ಒಬ್ಬಾತ ಅಪರಿಚಿತ ತುಳಿದುಕೊಂಡು ಹೋಗಿದ್ದಾನೆ. ಇದನ್ನು ಆಕ್ಷೇಪಿಸಿದ ಸ್ಥಳೀಯರೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಅಲ್ಲಿಯೇ ನೆಲದಲ್ಲಿದ್ದ ಕಲ್ಲನ್ನು ಎತ್ತಿ ಹಲ್ಲೆ ನಡೆಸಿದ್ದಾನೆ. ಸ್ಥಳೀಯ ವ್ಯಕ್ತಿಯ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಯಾರೋ ಒಬ್ಬ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಎರಡು ದಿನಗಳ ನಂತರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಬಂದರು ಠಾಣೆಯಲ್ಲಿ ಮಾಹಿತಿ ಕೇಳಿದಾಗ, ಎರಡು ದಿನಗಳ ಹಿಂದೆ ಒಬ್ಬರು ವ್ಯಕ್ತಿ ಹಲ್ಲೆಯಾದ ಬಗ್ಗೆ ಬಂದಿದ್ದರು. ಅವರು ಸ್ಥಳೀಯ ಕಾಮತ್ ಕೇಟರ್ಸ್ ನಲ್ಲಿ ಕೆಲಸ ಮಾಡುವವರಾಗಿದ್ದು ಹಲ್ಲೆ ವಿಷಯ ತಿಳಿಸಿದ್ದರು. ಅಪರಿಚಿತ ಎಲ್ಲಿಯವ, ಯಾರೆಂದು ಗೊತ್ತಿಲ್ಲ. ದೂರು ಬೇಡ ಎಂದು ಬಳಿಕ ಹೋಗಿದ್ದರು. ದೂರು ಕೊಟ್ಟಿದ್ದರೆ ಎಫ್ಐಆರ್ ಮಾಡುತ್ತಿದ್ದೆವು. ಇವತ್ತು ವಿಡಿಯೋ ಬಂದಿದೆ, ಹಲ್ಲೆ ಕೃತ್ಯ ಆಗುತ್ತಿರುವಾಗಲೂ ಅವನು ವಿಡಿಯೋ ಮಾಡುತ್ತ ನಿಂತಿದ್ದಾನೆ ಎಂದು ತಿಳಿಸಿದ್ದಾರೆ.
Stone attack in broad daylight at Car Street, Mangaluru. Two men seen fighting with stones over a minor dispute, one left bleeding. Shockingly, a bystander recorded the incident instead of intervening.#Mangalore #ViralVideo pic.twitter.com/7wpgtPgLEa
— Headline Karnataka (@hknewsonline) February 27, 2026
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am