ಬ್ರೇಕಿಂಗ್ ನ್ಯೂಸ್
02-01-21 12:12 pm Headline Karnataka News Network ಕ್ರೈಂ
ಬೆಳಗಾವಿ, ಜ.2 : ತನ್ನ ಪ್ರೀತಿಗೆ ಅಡ್ಡ ಬಂದನೆಂದು ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿನಾಯಕ ಸೋಮಶೇಖರ ಹೊರಕೇರಿ (26) ಬಂಧಿತ. ಈತ ಕಳೆದ ಡಿಸೆಂಬರ್ 16ರಂದು ಯಮಕನಮರಡಿಯಲ್ಲಿ ಭರಮಾ ದುಪದಾಳೆ ಎಂಬಾತನ ಮೇಲೆ ಗುಂಡಿನ ದಾಳಿ ಮಾಡಿದ್ದ.
ಆರೋಪಿ ವಿನಾಯಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಈ ವಿಚಾರ ತಿಳಿದ ಯುವತಿಯ ದೂರದ ಸಂಬಂಧಿಯಾಗಿದ್ದ ಭರಮಾ ದುಪದಾಳೆ, ಯುವತಿಗೆ ಬೇರೆ ಮದುವೆ ನಿಶ್ಚಯ ಆಗುವಂತೆ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ವಿನಾಯಕ ತಾನು ಪ್ರೀತಿಸಿದ ಹುಡುಗಿಯನ್ನು ಸೇರಲು ಬಿಡದ ಭರಮಾ ಮೇಲೆ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ ಭರಮಾ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Boy shoots girlfriends uncle for opposing their love in Belagavi. It is said that Uncle is out of danger. The accused Boy has been arrested.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm