ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.


ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm