ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.


ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm