ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.
ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
10-08-25 06:27 pm
Bangalore Correspondent
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm