ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.
ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm