ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.


ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am