ಬ್ರೇಕಿಂಗ್ ನ್ಯೂಸ್
10-03-26 07:01 pm HK News Staffer ಕ್ರೈಂ
Photo credits : FILE PHOTO
ಬೆಳ್ತಂಗಡಿ, ಮಾರ್ಚ್ 10: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದು ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.
ಮಾರ್ಚ್ 9ರಂದು ರಾತ್ರಿ ಪೊಲೀಸರು ಕಣಿಯೂರು ನಿವಾಸಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬಂದಿರುತ್ತದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿವೆ.
ಸದ್ರಿ ಸೊತ್ತುಗಳ ಅಂದಾಜು ಮೌಲ್ಯ 3,50,000 ರೂ.ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಶೇಖರಿಸಿಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955
(U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) ನಂತೆ ಪ್ರಕರಣ ದಾಖಲಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am