ಬ್ರೇಕಿಂಗ್ ನ್ಯೂಸ್
19-03-26 10:38 pm Mangaluru Staffer ಕ್ರೈಂ
ಮಂಗಳೂರು, ಮಾರ್ಚ್ 19: ನಗರದ ಮಣ್ಣಗುಡ್ಡದ ಪೆಟ್ರೋಲ್ ಪಂಪ್ ನಲ್ಲಿ ಗ್ರಾಹಕ ಮತ್ತು ಅಲ್ಲಿನ ಸಿಬಂದಿ ಯುವಕನೊಬ್ಬನ ನಡುವೆ ಮಾರಾಮಾರಿ ಜಗಳ ನಡೆದಿದ್ದು ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾರ್ಚ್ 13ರಂದು ಘಟನೆ ನಡೆದಿದ್ದು ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕುವಂತೆ ಹೇಳಿದ್ದ. ಆದರೆ ಶಿವರಾಜ್ ಎಂಬ ರಾಯಚೂರು ಮೂಲದ ಪೆಟ್ರೋಲ್ ಹಾಕುವ ಕಾರ್ಮಿಕ 500 ರೂ. ಪೆಟ್ರೋಲ್ ಹಾಕಿದ್ದ. ಈ ವಿಚಾರದಲ್ಲಿ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಅಲ್ಲಿನ ಇತರ ಸಿಬಂದಿ ಇಬ್ಬರನ್ನೂ ಸಮಾಧಾನಿಸುತ್ತಿದ್ದರೂ ಇಬ್ಬರು ಯುವಕರು ಹೊಡೆದಾಟ ಮಾಡಿದ್ದಾರೆ.




ಸಿಬಂದಿ ಶಿವರಾಜ್ ಮೊದಲು ಮೈಗೆ ಕೈಮಾಡಿದ್ದು ಇದರ ಸಿಟ್ಟಿನಲ್ಲಿ ಗ್ರಾಹಕ ಯುವಕನೂ ತನ್ನ ಗೆಳೆಯರನ್ನು ಕರೆದು ತಿರುಗಿ ಹೊಡೆದಿದ್ದಾನೆ. ಅಲ್ಲಿದ್ದ ಎಲ್ಲ ಸಿಬಂದಿ ಗಲಾಟೆ ನಿಲ್ಲಿಸಲು ಯತ್ನಿಸಿದರೂ ಇಬ್ಬರೂ ರೊಚ್ಚಿಗೆದ್ದವರ ರೀತಿ ಬೈದಾಡುತ್ತ ಹೊಡೆದಾಟ ನಡೆಸಿದ್ದಾರೆ. ಒಳಗಡೆ ಕುಳಿತ ನಂತರವೂ ಸಿಬಂದಿ ಯುವಕನಿಗೆ ಹಲ್ಲೆ ನಡೆಸಲಾಗಿದೆ. ಬಳಿಕ ಬರ್ಕೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಶಿವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸಂಜೆಯ ವೇಳೆಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಠಾಣೆಗೆ ತೆರಳಿ ಸಿಬಂದಿ ಯುವಕನನ್ನು ಬಿಡಿಸಿ ತಂದಿದ್ದಾರೆ. ಆದರೆ ಈ ರೀತಿ ದುರ್ವರ್ತನೆ ತೋರಿದ್ದಕ್ಕಾಗಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ.
CCTV captures violent clash at a #petrolpump in #Mangalore #Mannagudda. Argument over fuel amount escalates into a fight between customer and staff. Staffer Shivraj detained, later released and sacked over misconduct. #Mangaluru #CrimeNews pic.twitter.com/EYza31VnRj
— Headline Karnataka (@hknewsonline) March 19, 2026
A violent altercation broke out between a customer and a petrol pump staff member at a fuel station in Mannagudda, Mangaluru, with the entire incident captured on CCTV.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am