ಬ್ರೇಕಿಂಗ್ ನ್ಯೂಸ್
26-03-26 06:48 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 26: ಅಪ್ರಾಪ್ತ ಬಾಲಕನೊಬ್ಬ ಮಾಡಿದ ಡಬಲ್ ಮರ್ಡರ್ ಇಡೀ ರಾಜ್ಯ ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದೆ. ಪೀಣ್ಯಾ HMT ಲೇಔಟ್ನಲ್ಲಿ 16 ವರ್ಷದ ಬಾಲಕ ಮಚ್ಚಿನಿಂದ ಕೊಚ್ಚಿ ಅಕ್ಕ ತಮ್ಮನನ್ನು ಭೀಕರವಾಗಿ ಹತ್ಯೆಗೈದಿದ್ದಾನೆ.
ಯಮುನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಮೃತ ವ್ಯಕ್ತಿಗಳು.
ಬಾಲಕನ ತಾಯಿ ಛಾಯಾಗೆ ಮೃತ ಯಮುನಾ ಪತಿ ಮಲ್ಲೇಗೌಡನ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರದಲ್ಲಿ ಸ್ಪಷ್ಟನೆ ಪಡೆಯಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ ಛಾಯಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮೂವರಿಗೆ ಮಾತಿಗೆ ಮಾತು ಬೆಳೆದು ವಾಗ್ವಾದಕ್ಕೆ ತಿರುಗಿದೆ. ಈ ವೇಳೆ ಛಾಯಾಳನ್ನ ನಯನಾ ಹಾಗೂ ಸುದೀಪ್ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಛಾಯಾಳ ಅಪ್ರಾಪ್ತ ಮಗ ಮನೆಗೆ ಬಂದಿದ್ದ ಅಕ್ಕ - ತಮ್ಮನ ಮೇಲೆ ಹಲ್ಲೆ ಮಾಡಿದ್ದು, ಮಚ್ಚಿನಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿದ್ದಾನೆ.
ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿಸಿಪಿ ನಾಗೇಶ್ ಮತ್ತು FSL ತಂಡವೂ ಸ್ಥಳಕ್ಕೆ ಆಗಮಿಸಿ ತಾಂತ್ರಿಕ ಪರಿಶೀಲನೆ ನಡೆಸಿದ್ದಾರೆ. ಬಾಲಕನಿಂದ ನಡೆದ ಕ್ರೂರ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಣೆ, ಸಿಸಿಟಿವಿ ದಾಖಲೆ ಪರಿಶೀಲನೆ ಮತ್ತು ಕುಟುಂಬದ ಸದಸ್ಯರ ವಿವರಣೆಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಅಪ್ರಾಪ್ತ ಬಾಲಕರು ಹಲ್ಲೆ, ಕೊಲೆ ಮುಂತಾದ ಗಂಭೀರ ಅಪರಾಧಗಳಲ್ಲಿ ಭಾಗವಹಿಸುತ್ತಿರುವ ವರದಿಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಈ ಪ್ರಕರಣವು ಮಕ್ಕಳ ಭವಿಷ್ಯ ಮತ್ತು ಸಮಾಜದ ಸುರಕ್ಷತೆಯ ಪ್ರಶ್ನೆಯಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am