ಬ್ರೇಕಿಂಗ್ ನ್ಯೂಸ್
28-03-26 06:13 pm HK News Staffer ಕ್ರೈಂ
ಮೈಸೂರು, ಮಾರ್ಚ್ 28: ಸರ್ಕಾರಿ ಕಚೇರಿ, ಶಾಲೆಗಳಿಗೆ ಹುಸಿ ಬಾಂಬ್ ಸಂದೇಶ ನೀಡಿ ಆತಂಕ ಸೃಷ್ಟಿಸುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಅಡಗಿ ಕುಳಿತು ಬಾಂಬ್ ಸ್ಪೋಟಿಸುವ ಬಗ್ಗೆ ಬೆದರಿಕೆ ಸಂದೇಶ ಹಾಕುತ್ತಿದ್ದ ವ್ಯಕ್ತಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈತ ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್ ನ ಮನೆಯೊಂದರಲ್ಲಿ ಕುಳಿತು ಕಾರ್ಯಾಚರಣೆ ನಡೆಸುತ್ತಿದ್ದ ಎನ್ನುವುದನ್ನು ಪತ್ತೆ ಮಾಡಲಾಗಿದೆ.
ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟಗೊಳಿಸುವ ಬಗ್ಗೆ ಬೆದರಿಕೆ ಸಂದೇಶ ರವಾನೆ ಮಾಡಲಾಗಿತ್ತು. ಒಂದೇ ತಿಂಗಳಿನಲ್ಲಿ ಹಲವು ಬಾರಿ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು ಇಮೇಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಈತ ಮೈಸೂರಿನಿಂದ ಕಾರ್ಯಾಚರಣೆ ಮಾಡಿರುವ ಬಗ್ಗೆ ಮಾಹಿತಿ ಪಡೆದು ದೆಹಲಿ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.
ದೆಹಲಿ ಪೊಲೀಸರಿಗೆ ಮೈಸೂರಿನ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದೊಯ್ಯಲಿದ್ದು ಆರೋಪಿ ಮನೆಯಲ್ಲಿ ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಸೀಜ್ ಮಾಡಲಾಗಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am