ಬ್ರೇಕಿಂಗ್ ನ್ಯೂಸ್
01-04-26 02:54 pm HK News Staffer ಕ್ರೈಂ
ಮಂಗಳೂರು, ಏಪ್ರಿಲ್ 1: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದ ಘಟನೆಯ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ.

ಭಾರತಿ ಅವರು ತನ್ನ ಮಗಳು ದೀಪಶ್ರೀ ಎಂಬವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕಲೆಂದು ಸಜಿಪಮೂಡಕ್ಕೆ ಬಂದಿದ್ದರು. ಈ ವೇಳೆ, ಮೆಲ್ಕಾರ್- ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಲು ಯತ್ನಿಸುತ್ತಿದ್ದಾಗ ಮೆಲ್ಕಾರ್ ಕಡೆಯಿಂದ ಮುಡಿಪುಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.
ಗಾಯಗೊಂಡ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಟ್ವಾಳ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದಿದ್ದಾರೆ.
#Melkar: Woman flung nearly 10 feet after being hit by a speeding car while crossing the road at Dasaragudde. 🚗💥
— Headline Karnataka (@hknewsonline) April 1, 2026
48-year-old Bharathi from Boliyar sustained serious injuries; shocking CCTV visuals surface.
Case registered at Bantwal Traffic Police Station. pic.twitter.com/QCiPzMasjy
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am