ಬ್ರೇಕಿಂಗ್ ನ್ಯೂಸ್
04-01-21 04:53 pm Mangalore Correspondent ಕ್ರೈಂ
ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am