ಬ್ರೇಕಿಂಗ್ ನ್ಯೂಸ್
04-01-21 04:53 pm Mangalore Correspondent ಕ್ರೈಂ
ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm