ಬ್ರೇಕಿಂಗ್ ನ್ಯೂಸ್
19-04-26 02:24 pm HK News Staffer ಕ್ರೈಂ
ಹಾಸನ, 19: ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೈದಿಯೊಬ್ಬನನ್ನು ಬರೋಬ್ಬರಿ 15 ವರ್ಷದ ನಂತರ ಹಾಸನ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
ಸಕಲೇಶಪುರ ತಾಲ್ಲೂಕು ನಲ್ಲುಲ್ಲಿ ಗ್ರಾಮದ ನಿವಾಸಿ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಜೈಲಿನಿಂದ ತಪ್ಪಿಸಿಕೊಂಡು ಹೆಸರು ಬದಲಿಸುತ್ತ ಓಡಾಡಿಕೊಂಡಿದ್ದ ಆರೋಪಿ. ಸಿಆರ್ ನಂ 45/2011 u/s 376, 307, 394 r/w 34 ipc ಅಡಿ ಬಂಧಿಯಾಗಿದ್ದ ಆರೋಪಿ ಚನ್ನಕೇಶವ, 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ.
ಮುಂಬೈ, ಗೋವಾ ಸೇರಿದಂತೆ ವಿವಿಧ ನಗರಗಳಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಹಾಸನ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಹಾಸನ ಎಸ್ಪಿ ಶುಭಾನ್ವಿತಾ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರವಿ ಕಬ್ಬತ್ತಿ, ಸೋಮಶೇಖರ, ಬಸವರಾಜು ಕಾರ್ಯಾಚರಣೆ ಕೈಗೊಂಡಿದ್ದರು. ಗೋವಾದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm