ಬ್ರೇಕಿಂಗ್ ನ್ಯೂಸ್
19-04-26 02:24 pm HK News Staffer ಕ್ರೈಂ
ಹಾಸನ, 19: ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೈದಿಯೊಬ್ಬನನ್ನು ಬರೋಬ್ಬರಿ 15 ವರ್ಷದ ನಂತರ ಹಾಸನ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
ಸಕಲೇಶಪುರ ತಾಲ್ಲೂಕು ನಲ್ಲುಲ್ಲಿ ಗ್ರಾಮದ ನಿವಾಸಿ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಜೈಲಿನಿಂದ ತಪ್ಪಿಸಿಕೊಂಡು ಹೆಸರು ಬದಲಿಸುತ್ತ ಓಡಾಡಿಕೊಂಡಿದ್ದ ಆರೋಪಿ. ಸಿಆರ್ ನಂ 45/2011 u/s 376, 307, 394 r/w 34 ipc ಅಡಿ ಬಂಧಿಯಾಗಿದ್ದ ಆರೋಪಿ ಚನ್ನಕೇಶವ, 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ.
ಮುಂಬೈ, ಗೋವಾ ಸೇರಿದಂತೆ ವಿವಿಧ ನಗರಗಳಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಹಾಸನ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಹಾಸನ ಎಸ್ಪಿ ಶುಭಾನ್ವಿತಾ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರವಿ ಕಬ್ಬತ್ತಿ, ಸೋಮಶೇಖರ, ಬಸವರಾಜು ಕಾರ್ಯಾಚರಣೆ ಕೈಗೊಂಡಿದ್ದರು. ಗೋವಾದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm