ಬ್ರೇಕಿಂಗ್ ನ್ಯೂಸ್
30-04-26 12:31 pm HK News Staffer ಕ್ರೈಂ
ಹಾಸನ, ಎಪ್ರಿಲ್ 30: ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮನು ಎಲ್.ಎನ್. (29) ಮೃತಪಟ್ಟ ಯುವಕ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದು ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು.



ಎರಡು ಕುಟುಂಬಗಳಲ್ಲಿಯೂ ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಇಂದು ಬೆಳಗ್ಗೆ ಮನು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಮನು ಅವರು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರಿಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm