ಬ್ರೇಕಿಂಗ್ ನ್ಯೂಸ್
30-04-26 12:31 pm HK News Staffer ಕ್ರೈಂ
ಹಾಸನ, ಎಪ್ರಿಲ್ 30: ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮನು ಎಲ್.ಎನ್. (29) ಮೃತಪಟ್ಟ ಯುವಕ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದು ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು.



ಎರಡು ಕುಟುಂಬಗಳಲ್ಲಿಯೂ ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಇಂದು ಬೆಳಗ್ಗೆ ಮನು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಮನು ಅವರು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರಿಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm