ಬ್ರೇಕಿಂಗ್ ನ್ಯೂಸ್
01-05-26 06:36 pm HK News Staffer ಕ್ರೈಂ
ಮಂಗಳೂರು, ಮೇ 1: ಸಣ್ಣ ಪ್ರಾಯದಲ್ಲೇ ಹಲವಾರು ಉದ್ಯಮಗಳನ್ನು ಆರಂಭಿಸಿ ಮಂಗಳೂರಿನಲ್ಲಿ ಓರಗೆಯ ಗೆಳೆಯರ ನಡುವೆ ಹೆಸರು ಮಾಡಿದ್ದ ಯುವ ಉದ್ಯಮಿ ರಾಕೇಶ್ ಗ್ಲಾಡ್ಸನ್ ಡಿಸೋಜ (44) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೊಟ್ಟಾರದ ಇಮಾನ್ಯುವೆಲ್ ವಿಲ್ಲಾದ ನಿವಾಸಿಯಾಗಿದ್ದ ರಾಕೇಶ್ ಗ್ಲಾಡ್ಸನ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೀಡಾಗಿದ್ದರು. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಮೇ 1ರಂದು ಕೊನೆಯುಸಿರೆಳೆದಿದ್ದಾರೆ. ರಾಕೇಶ್ ಅವರು ತಂದೆ ಸಿಪ್ರಿಯನ್ ಡಿಸೋಜ, ತಾಯಿ ಲೋರಾ ಡಿಸೋಜ, ಪತ್ನಿ ಡೆಲ್ಸಿ ಡಿಸೋಜ, ಮಗಳು ರಿಯಾ ಡಿಸೋಜ ಅವರನ್ನು ಅಗಲಿದ್ದಾರೆ.
ರಾಕೇಶ್ ಗ್ಲಾಡ್ಸನ್ ಅವರು ಮಂಗಳೂರಿನಲ್ಲಿ ಹೊಟೇಲ್, ಸೆಲೂನ್ ಮತ್ತು ಆರ್.ಎನ್ ಟ್ರಾವೆಲ್ಸ್ ಹೆಸರಿನಲ್ಲಿ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದರು. ಹಠಾತ್ ಎದುರಾದ ಸಾವು ಕುಟುಂಬಸ್ಥರು ಮತ್ತು ಗೆಳೆಯರಿಗೆ ಶಾಕ್ ಕೊಟ್ಟಿದೆ. ಇವರ ಕುಟುಂಬ ದೇರೆಬೈಲ್ ಚರ್ಚ್ ಗೆ ಒಳಪಟ್ಟವರಾಗಿದ್ದು ಮೇ 2ರಂದು ಮಧ್ಯಾಹ್ನ 3:30 ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು (9740178458) ತಿಳಿಸಿದ್ದಾರೆ.
Rakesh Gladson D’Souza (44), a young entrepreneur from Mangaluru who had made a name for himself among peers by launching multiple businesses at a young age, passed away on May 1 following a brief illness.The family belongs to the Derebail Church parish. Funeral rites will be held on May 2 at 3:30PM at the church, according to family sources.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am