ಬ್ರೇಕಿಂಗ್ ನ್ಯೂಸ್
05-01-21 11:35 am Mangalore Correspondent ಕ್ರೈಂ
ವಿಟ್ಲ, ಜ.5: ಬಜರಂಗದಳ ಕಾರ್ಯಕರ್ತನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ಮತ್ತು ಉಜಿರೆ ಭಾಗದ ಕಚೇರಿಗೆ ಬೆಂಕಿ ಯಾಕೆ ಕೊಡಬಾರದು ಎಂಬ ಸಂದೇಶವನ್ನು ಪೋಸ್ಟ್ ಮಾಡಿ ಪ್ರಚೋದನೆ ನೀಡಿದ ಆರೋಪದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ ರಜಪೂತ ಕಲ್ಲಡ್ಕ ಯಾನೆ ಅಕ್ಷಯ್ ಆರ್ಯನ್ ರಾಥೋಡ್ ಮತ್ತು ಇತರರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಟ್ಲ ಎಸ್ ಡಿಪಿಐ ಕಚೇರಿಗೆ ಬೆಂಕಿ ಹಾಕಲು ಯತ್ನದ ಘಟನೆ ಬೆನ್ನಲ್ಲೇ ಎಸ್ ಡಿಪಿಐ ಕಾರ್ಯಕರ್ತ ಅಬ್ದುಲ್ ರಹಿಮಾನ್ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೇಳಿಬಂದ ಹಿನ್ನೆಲೆಯಲ್ಲಿ ಅಕ್ಷಯ್ ರಜಪೂತ್, ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಬೆನ್ನಲ್ಲೇ ವಿಟ್ಲ ಪೇಟೆಯ ಎಸ್ಡಿಪಿಐ ಕಚೇರಿ ಹೊರಗೆ ಬೆಂಕಿ ಹಚ್ಚುವ ಯತ್ನ ನಡೆದಿತ್ತು. ಸೋಮವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿತ್ತು.
A Vhp member has posted provoking post of putting SDPI offices on fire on whom the Police have filed an FIR in Vitla, Mangalore.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm