ಬ್ರೇಕಿಂಗ್ ನ್ಯೂಸ್
03-05-26 02:31 pm HK News Staffer ಕ್ರೈಂ
ಬೆಂಗಳೂರು, ಮೇ 3: ವಿಶೇಷ ಪೂಜೆಗೆ ನಿನ್ನ ಬೆತ್ತಲೆ ಫೋಟೋ ಕಳಿಸು, ಪೂಜೆ ಮುಗಿದ ಕೂಡಲೇ 30 ಲಕ್ಷ ರೂ. ಕೊಡ್ತೀನಿ ಎಂದು ಮಹಿಳೆಯೊಬ್ಬರಿಗೆ ಜ್ಯೋತಿಷಿ ಹೆಸರಲ್ಲಿ ಯುವಕನೊಬ್ಬ ಕಿರುಕುಳ ನೀಡಿದ ಆರೋಪ ರಾಮನಗರದ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೇಳಿಬಂದಿದೆ.
ಕಿರಣ್ ಎಂಬಾತ ಮಹಿಳೆಯೊಬ್ಬರಿಗೆ ಮನಿ ಡಬ್ಲಿಂಗ್ ಮಾಡುವ ಪೂಜೆಗೆ ನಿನ್ನನ್ನು ಸೆಲೆಕ್ಟ್ ಮಾಡಬೇಕಾದರೆ ನೀನು ಬೆತ್ತಲೆ ಫೋಟೋ ಕಳಿಸು ಎಂದು ರಾತ್ರಿ ವೇಳೆ ಮೆಸೇಜ್ ಮಾಡುತ್ತಿದ್ದ. ಮೆಸೇಜ್ನಲ್ಲಿ ನಾನು ಬೆಂಗಳೂರಿನಲ್ಲಿ ವಿಶೇಷ ಪೂಜೆ ಮಾಡಿಸ್ತಿದ್ದೀನಿ, ಇದಕ್ಕೆ ಮೈ ಮೇಲೆ ಮಚ್ಚೆ ಇಲ್ಲದ ಮಹಿಳೆ ನಗ್ನವಾಗಿ ಕೂರಬೇಕು. ಆ ಪೂಜೆಗೆ ನಿನ್ನನ್ನ ಸೆಲೆಕ್ಟ್ ಮಾಡಲು ಬೆತ್ತಲೆ ಫೋಟೊ ಕಳುಹಿಸು. ಪೂಜೆ ಮುಗಿದ ಬಳಿಕ 30 ಲಕ್ಷ ರೂ. ಹಣ ಕೊಡ್ತೀನಿ ಎಂದು ಹೇಳಿ ಕಿರುಕುಳ ನೀಡುತ್ತಿದ್ದ.
ಕಳೆದ ಒಂದು ವಾರದಿಂದ ಜ್ಯೋತಿಷಿ ಕಿರುಕುಳ ನೀಡುತ್ತಿದ್ದಾನೆ. ಎರಡು ದಿನಗಳ ಹಿಂದೆ ಮಹಿಳಾ ಠಾಣೆಗೆ ದೂರು ನೀಡಿದ್ರೂ ಆರೋಪಿಯನ್ನು ಬಂಧಿಸಿಲ್ಲ. ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಮನವಿ ಮಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am