ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm