ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm