ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm