ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm