ಬ್ರೇಕಿಂಗ್ ನ್ಯೂಸ್
09-05-26 10:29 pm HK News Desk ಕ್ರೈಂ
ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್ಲೆಟ್ ಹಾಗೂ ಸ್ಟಡ್ಗಳಿದ್ದವು.
ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am