ಬ್ರೇಕಿಂಗ್ ನ್ಯೂಸ್
17-05-26 08:14 pm HK News Staffer ಕ್ರೈಂ
ಕುಂದಾಪುರ, ಮೇ 17: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಕೊಡಚಾದ್ರಿ ಬೆಟ್ಟಕ್ಕೆ ತೆರಳಿ ಹಿಂತಿರುಗುತ್ತಿದ್ದ ಜೀಪು ಭಾನುವಾರ ಮಧ್ಯಾಹ್ನ ಮೀನು ಸಾಗಾಟದ ಲಾರಿಗೆ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಜೀಪ್ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳೆಲ್ಲ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ.
ಇವರು ಜೀಪಿನಲ್ಲಿ ಕೊಡಚಾದ್ರಿ ಬೆಟ್ಟ ವೀಕ್ಷಿಸಿ ಕೊಲ್ಲೂರಿನತ್ತ ಮರಳುತ್ತಿದ್ದಾಗ ಕೊಲ್ಲೂರಿನಿಂದ ನಾಗೋಡಿ ಕಡೆಗೆ ಸಾಗುತ್ತಿದ್ದ ಮೀನಿನ ಲಾರಿ ನಡುವೆ ದಳಿ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೊಲ್ಲೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm