ಬ್ರೇಕಿಂಗ್ ನ್ಯೂಸ್
17-05-26 08:41 pm HK News Staffer ಕ್ರೈಂ
ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದು ತಂದೆ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶ್ರೀನಿವಾಸ್ (40), ಅವರ ಪುತ್ರರಾದ ಚೇತನ್ (13) ಮತ್ತು ರಾಜೇಶ್ (8) ಎಂದು ಗುರುತಿಸಲಾಗಿದೆ.
ಭಾನುವಾರ ರಜಾದಿನವಾಗಿದ್ದ ಕಾರಣ ಶ್ರೀನಿವಾಸ್ ತಮ್ಮ ಮಕ್ಕಳಿಗೆ ಈಜು ಕಲಿಸಿಕೊಡುವ ಉದ್ದೇಶದಿಂದ ಗ್ರಾಮದ ಭೈರಪ್ಪ ಅವರಿಗೆ ಸೇರಿದ ಕೃಷಿ ಹೊಂಡದ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಕಾಲು ಜಾರಿ ಮೂವರೂ ಹೊಂಡಕ್ಕೆ ಬಿದ್ದಿದ್ದು, ನೀರಿನ ಆಳ ಹೆಚ್ಚಿದ್ದ ಕಾರಣ ಹೊರಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಪೋಸ್ಟ್ಮಾರ್ಟಂಗೆ ರವಾನಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am