ಬ್ರೇಕಿಂಗ್ ನ್ಯೂಸ್
19-05-26 05:55 pm HK News Staffer ಕ್ರೈಂ
ಮಂಡ್ಯ, ಮೇ 19: ತಾಯಿ ಬೈದಿದ್ದಕ್ಕೆ ನೊಂದ ಅಪ್ರಾಪ್ತ ಸೋದರಿಯರಿಬ್ಬರು ಅಮ್ಮನಿಗೆ ಭಾವುಕ ಪತ್ರವೊಂದನ್ನು ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು ಹೆತ್ತವರು ಆತಂಕಗೊಂಡು ಪೊಲೀಸ್ ದೂರು ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಘಟನೆ ನಡೆದಿದ್ದು ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16) ಮತ್ತು ರುಕ್ಮಿಣಿ(14) ಮನೆ ಬಿಟ್ಟು ಹೋದವರು.
ಯಾವುದೋ ವಿಷಯಕ್ಕೆ ಮನೆಯಲ್ಲಿ ತಾಯಿ ಬೈದಿದ್ದು ಮನನೊಂದ ಸಹೋದರಿಯರು, ಮನೆಯನ್ನೇ ಬಿಟ್ಟು ಹೋಗಿದ್ದಾರೆ. ಹೋಗುವ ಮುನ್ನ, "ಅಮ್ಮ-ಅಪ್ಪ ಸ್ಸಾರಿ.. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ... ಹೀಗಾಗಿ ನಾವು ದೂರ ಹೋಗಿ ಸಾಯುತ್ತಿದ್ದೇವೆ" ಎಂದು ಆಘಾತಕಾರಿ ಪತ್ರ ಬರೆದಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಸುಜಾತ ಮತ್ತು ರುಕ್ಮಿಣಿ ಮನೆ ಬಿಟ್ಟು ಹೋಗುವ ಮುನ್ನ ಬರೆದಿಟ್ಟಿರುವ ಪತ್ರ ಪೋಷಕರು ಹಾಗೂ ಗ್ರಾಮಸ್ಥರನ್ನು ಆತಂಕಕ್ಕೆ ಈಡುಮಾಡಿದೆ. ಪತ್ರ ಓದಿದ ಕೂಡಲೇ ಆತಂಕಗೊಂಡ ಪೋಷಕರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿ ಮಕ್ಕಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಮಕ್ಕಳು ಪ್ರಾಣಕ್ಕೆ ಅಪಾಯ ಮಾಡಿರಬಹುದೇ ಎಂಬ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಶಾಲೆಗೆ ಬೇಸಿಗೆ ರಜೆ ಇರುವುದರಿಂದ ಮನೆಯಲ್ಲಿ ಏನೋ ವಿಚಾರಕ್ಕೆ ತಾಯಿ ಬೈದಿದ್ದು ಅದನ್ನೇ ಮುಂದಿಟ್ಟು ಮಕ್ಕಳಿಬ್ಬರು ಮನೆಯಿಂದಲೇ ದೂರವಾಗಿ ಆತಂಕ ಮೂಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm