ಬ್ರೇಕಿಂಗ್ ನ್ಯೂಸ್
25-05-26 09:27 am HK News Staffer ಕ್ರೈಂ
ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಸಂಭವಿಸಿದ ದುರಂದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು.
ನೀರು ಪಾಲಾದವರು ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು ಮೂವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ. ಅಸ್ವಸ್ಥಗೊಂಡಿರುವವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದಾರೆ.
ಮೃತರನ್ನು ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43), ಲಕ್ಷ್ಮೀ ನಾಯ್ಕ, ಜ್ಯೋತಿ ನಾಯ್ಕ(37) ಉಮೇಶ್ ಮಂಜುನಾಥ ನಾಯ್ಕ(42) ಹಾಗೂ ಲಕ್ಷ್ಮೀ ಅಣ್ಣಪ್ಪ ನಾಯ್ಕ(44) ಎಂದು ಗುರುತಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಳಿಯ ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಸುದ್ದಿ ಕೇಳಿ ಅತೀವ ನೋವಾಯಿತು. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ.
ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಾಣೆಯಾದ ವ್ಯಕ್ತಿಗಳು ಬದುಕುಳಿದು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm